ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂದಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಪ್ರಧಾನಿ ಉದ್ಘಾಟಿಸಿದರು (ಸೆಪ್ಟೆಂಬರ್ 16, 2021)
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಚೇರಿಗಳಿಗೆ ಭೇಟಿ ನೀಡಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಚೇರಿಗಳಿಗೆ ಭೇಟಿ ನೀಡಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಚೇರಿಗಳಿಗೆ ಭೇಟಿ ನೀಡಿದರು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಚೇರಿಗಳಿಗೆ ಭೇಟಿ ನೀಡಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ ( ಸಿಡಿಎಸ್), ಜನರಲ್ ಬಿಪಿನ್ ರಾವತ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಚೇರಿಗಳಿಗೆ ಭೇಟಿ ನೀಡಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ರಕ್ಷಣಾ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಕೌಶಲ್ ಕಿಶೋರ್ ಅವರನ್ನೂ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ರಕ್ಷಣಾ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಕೌಶಲ್ ಕಿಶೋರ್ ಅವರನ್ನೂ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದರು. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ರಕ್ಷಣಾ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಕೌಶಲ್ ಕಿಶೋರ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 16, 2021 ರಂದು ನವದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು