ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಪಿಯರೆ-ಸಿಲ್ವೈನ್ ಫಿಲಿಯೋಜತ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಂಸ್ಕೃತ ಅಧ್ಯಯನವನ್ನು, ವಿಶೇಷವಾಗಿ ಸಾಹಿತ್ಯ ಮತ್ತು ವ್ಯಾಕರಣ ಕ್ಷೇತ್ರದಲ್ಲಿ ಜನಪ್ರಿಯಗೊಳಿಸಲು ಅವರು ಮಾಡಿದ ಅನುಕರಣೀಯ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಹೇಳಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
”ಡಾ. ಪಿಯರೆ-ಸಿಲ್ವೈನ್ ಫಿಲಿಯೋಜತ್ ಅವರನ್ನು ಸಂಸ್ಕೃತ ಅಧ್ಯಯನವನ್ನು, ವಿಶೇಷವಾಗಿ ಸಾಹಿತ್ಯ ಮತ್ತು ವ್ಯಾಕರಣ ಕ್ಷೇತ್ರದಲ್ಲಿ ಜನಪ್ರಿಯಗೊಳಿಸಲು ಅವರು ಮಾಡಿದ ಅನುಕರಣೀಯ ಪ್ರಯತ್ನಗಳಿಗಾಗಿ ಸ್ಮರಿಸಲಾಗುವುದು. ಅವರು ಭಾರತ ಮತ್ತು ಭಾರತೀಯ ಸಂಸ್ಕೃತಿಯೊಂದಿಗೆ ಆಳವಾಗಿ ಸಂಪರ್ಕ ಹೊಂದಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳನ್ನು ಹೇಳುತ್ತೇನೆ.”
*****
Dr. Pierre-Sylvain Filliozat will be remembered for his exemplary efforts to popularise Sanskrit studies, especially in the field of literature and grammar. He was deeply connected with India and Indian culture. Pained by his passing away. My thoughts are with his family and…
— Narendra Modi (@narendramodi) December 31, 2024