Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹನುಮಾನ್ ಜಯಂತಿಯಂದು ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹನುಮಾನ್ ಜಯಂತಿಯ ಸಂದರ್ಭದಲ್ಲಿ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಚೈತನ್ಯವನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥಿಸಿದರು. “ಪವನಪುತ್ರ ಹನುಮಾನ್ ಜೀ ಅವರು ತಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದ ಹೇರಳವಾದ ಆಶೀರ್ವಾದವನ್ನು ಎಲ್ಲರ ಮೇಲೆ ಸುರಿಸಬೇಕೇ ಎಂಬುದು ನನ್ನ ಆಶಯವಾಗಿದೆ, ಇದರಿಂದ ನಮ್ಮ ರಾಷ್ಟ್ರದ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ” ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ  ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;

“सभी देशवासियों को हनुमान जन्मोत्सव की अनंत शुभकामनाएं। यह पावन अवसर हर किसी के जीवन में नई ऊर्जा और स्फूर्ति लेकर आए। मेरी कामना है कि पवनपुत्र हनुमान जी सभी को बल, बुद्धि और विद्या का भरपूर आशीर्वाद दें, जिससे देश का सामर्थ्य और बढ़े। जय बजरंगबली!”

 

*****