Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಿರಂತರ ಪ್ರಯತ್ನಗಳ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಇಂದು ನಿರಂತರ ಪ್ರಯತ್ನಗಳ ಮೂಲಕ ಜ್ಞಾನ, ಸಂಪತ್ತು ಮತ್ತು ಧರ್ಮವನ್ನು ಕ್ರಮೇಣ ಹೇಗೆ ಸಾಧಿಸಬಹುದು ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು ಸಂಸ್ಕೃತ ಶ್ಲೋಕವೊಂದನ್ನು ಹಂಚಿಕೊಂಡಿದ್ದಾರೆ-

“जलबिन्दुनिपातेन क्रमशः पूर्यते घटः।

सः हेतुः सर्वविद्यानां धर्मस्य च धनस्य च।।”

ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“जलबिन्दुनिपातेन क्रमशः पूर्यते घटः।

सः हेतुः सर्वविद्यानां धर्मस्य च धनस्य च।।”

 

*****