Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪವಿತ್ರ ಶ್ರೀ ಅಮರನಾಥ ಯಾತ್ರೆಯ ಆರಂಭದ ಸಂದರ್ಭದಲ್ಲಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುವ ಮೂಲಕ ಶಿವನ ಎಲ್ಲಾ ಭಕ್ತರಿಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆರಂಭವಾಗಿರುವ ಪವಿತ್ರ ಶ್ರೀ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಶಿವಭಕ್ತರೆಲ್ಲರಿಗೂ ಸಂಸ್ಕೃತ ಸುಭಾಷಿತದ ಮೂಲಕ ಶುಭಾಶಯ ಕೋರಿದ್ದಾರೆ.

“वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।

तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥”

ಈ ಸುಭಾಷಿತದ ಅರ್ಥ:

“ಮಾತು, ಬುದ್ಧಿ, ಮನಸ್ಸು, ಇಂದ್ರಿಯ ಅಥವಾ ಕಠಿಣ ತಪಸ್ಸಿನ ಮೂಲಕವೂ ಯಾರ ಸ್ವರೂಪವನ್ನು ಸಂಪೂರ್ಣವಾಗಿ ಅರಿಯಲು ಸಾಧ್ಯವಿಲ್ಲವೋ, ಭಕ್ತಿಯಿಂದ ಸುಲಭವಾಗಿ ಪ್ರಾಪ್ತರಾಗುವ, ಶರಣಾಗತರ ಆಶ್ರಯವಾಗಿರುವ ಕರುಣಾಮಯ ಭಗವಾನ್ ಅಮರನಾಥನನ್ನು ನಾನು ಪ್ರತಿದಿನ ಭಜಿಸುತ್ತೇನೆ.”

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:

समस्त शिवभक्तों को पावन-पुनीत श्री अमरनाथ यात्रा के शुभारंभ की अनंत शुभकामनाएं! बाबा बर्फानी के दिव्य दर्शन की यह यात्रा आप सभी के जीवन में सुख-समृद्धि, सौभाग्य और उत्तम स्वास्थ्य लेकर आए। 

जय बाबा बर्फानी! 

वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।

तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥

 

*****