Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡು, ನಿರಂತರ ಅಭ್ಯಾಸದ ಮೂಲಕ ಬೆಳವಣಿಗೆಯನ್ನು ಸಾಧಿಸಲು ಏಕಾಗ್ರತೆ ಮತ್ತು ದೃಢಸಂಕಲ್ಪದ ಮಹತ್ವವನ್ನು ಒತ್ತಿ ಹೇಳಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಏಕಾಗ್ರತೆ, ದೃಢಸಂಕಲ್ಪ ಮತ್ತು ಇಚ್ಛಾಶಕ್ತಿಯನ್ನು ಬಲಪಡಿಸಲು ನಿಯಮಿತ ಅಭ್ಯಾಸ ಮತ್ತು ನಿಸ್ವಾರ್ಥ ಪ್ರಯತ್ನದ ಮಹತ್ವವನ್ನು ಒತ್ತಿ ಹೇಳಿದರು.

ಪ್ರಧಾನಮಂತ್ರಿ ಅವರು Xನಲ್ಲಿ;

“एकाग्रताथ सङ्कल्पः स्नायुवद्‌ वर्द्धनक्षमौ।

नित्याभ्यासप्रयोगाभ्यामधिकाधिकमृध्यतः॥”

“ಗಮನ ಮತ್ತು ಇಚ್ಛಾಶಕ್ತಿಯು ನಮ್ಮ ನರಮಂಡಲದಂತೆಯೇ ಕಾರ್ಯನಿರ್ವಹಿಸುತ್ತವೆ. ಅವುಗಳನ್ನು ನಿಯಮಿತ ಅಭ್ಯಾಸ ಮತ್ತು ಸರಿಯಾದ ಪ್ರಯತ್ನಗಳ ಮೂಲಕ ಅಭಿವೃದ್ಧಿಪಡಿಸಿ ಬಲಪಡಿಸಬಹುದು. ಕಾಲಾನಂತರದಲ್ಲಿ, ಎರಡೂ ಬಲಗೊಂಡು ಹೆಚ್ಚು ಪರಿಣಾಮಕಾರಿಯಾಗುತ್ತವೆ.”

 

*****