Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಕಾರಾತ್ಮಕ ಆಲೋಚನೆಗಳು ಮತ್ತು ರಚನಾತ್ಮಕ ಅಭ್ಯಾಸಗಳಿಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಕಾರಾತ್ಮಕ ಆಲೋಚನೆಗಳು ಮತ್ತು ರಚನಾತ್ಮಕ ಅಭ್ಯಾಸಗಳನ್ನು ಬೆಳೆಸಿಕೊಳ್ಳುವ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಸುಸ್ಥಿರ ಗಮನ ಮತ್ತು ನಿರಂತರ ಅಭ್ಯಾಸವು ಮನಸ್ಸಿನ ಪ್ರವೃತ್ತಿಯನ್ನು ರೂಪಿಸುತ್ತದೆ ಮತ್ತು ಅಂತಿಮವಾಗಿ ನಮ್ಮ ಕ್ರಿಯೆಗಳು ಹಾಗೂ ನಡವಳಿಕೆಯ ಮೇಲೆ ಪ್ರಭಾವ ಬೀರುತ್ತದೆ ಎಂಬುದನ್ನು ಇದು ನಮಗೆ ನೆನಪಿಸುತ್ತದೆ:

“यद् यदेव प्रसक्तं हि वितर्कयति मानवः।

अभ्यासात् तेन तेनास्य नतिर्भवति चेतसः।। “

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

यद् यदेव प्रसक्तं हि वितर्कयति मानवः।

अभ्यासात् तेन तेनास्य नतिर्भवति चेतसः।। 

 

*****