ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಾಂದೇಡ್ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ತಮ್ಮ ಸಾಂತ್ವನವನ್ನು ತಿಳಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು.
ಪ್ರಧಾನಮಂತ್ರಿಯವರ ಕಚೇರಿ ತನ್ನ ‘ಎಕ್ಸ್’ ಪೋಸ್ಟ್ನಲ್ಲಿ ಹೀಗೆ ಹೇಳಿದೆ:
“ಮಹಾರಾಷ್ಟ್ರದ ನಾಂದೇಡ್ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವುದು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು: PM @narendramodi”
*****
Saddened by the loss of lives due to a mishap in Nanded, Maharashtra. My thoughts are with the bereaved families in this hour of grief. Praying for the speedy recovery of the injured.
— PMO India (@PMOIndia) September 11, 2026
An ex-gratia of Rs. 2 lakh from PMNRF would be given to the next of kin of each deceased. The…
महाराष्ट्रात नांदेड येथे झालेल्या दुर्घटनेतील जीवितहानीबद्दल ऐकून दुःख झाले. या दुःखद प्रसंगी माझ्या संवेदना शोकाकुल कुटुंबीयांसोबत आहेत. जखमींच्या तब्येतीत लवकर सुधार होण्यासाठी मी प्रार्थना करतो.
— PMO India (@PMOIndia) September 11, 2026
प्रत्येक मृत व्यक्तीच्या निकटवर्तीयांना PMNRF मधून ₹2 लाखांची सानुग्रह मदत…