ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
“ಗಣಪತಿ ಬಪ್ಪ ಮೋರಯಾ! ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು. ಗಣೇಶ ಚುತುರ್ಥಿಯ ಪವಿತ್ರ ಸಂದರ್ಭದಲ್ಲಿ ಶುಭಾಶಯಗಳು”,ಎಂದು ಪ್ರಧಾನಿ ತಿಳಿಸಿದ್ದಾರೆ.
******
AKT/AK
गणपति बाप्पा मोरया! गणेश चतुर्थी के शुभ अवसर पर देशवासियों को हार्दिक शुभकामनाएं। Greetings on the auspicious occasion of Ganesh Chaturthi.
— Narendra Modi (@narendramodi) August 25, 2017