ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಚೆನ್ನೈ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯನ್ನು ಪ್ರಧಾನಿಯವರು ಉದ್ಘಾಟಿಸಿದರು ( ಫೆಬ್ರವರಿ 24, 2018)
ಫೆಬ್ರವರಿ 24, 2018 ರಂದು ಚೆನ್ನೈ ಗೆ ಆಗಮಿಸಿದ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಫೆಬ್ರವರಿ 24, 2018 ರಂದು ಚೆನ್ನೈ ಗೆ ಆಗಮಿಸಿದ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಫೆಬ್ರವರಿ 24, 2018 ರಂದು ಚೆನ್ನೈ ಗೆ ಆಗಮಿಸಿದ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ ಮತ್ತು ತಮಿಳುನಾಡು ಉಪ ಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಮ್ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಸಮೂಹಿಕ ಸಸಿ ನೆಡುವ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಸಿ ನಿಟ್ಟರು. ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ತಮಿಳುನಾಡು ಉಪ ಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಮ್ ಹಾಗೂ ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಸಮೂಹಿಕ ಸಸಿ ನೆಡುವ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಸಿ ನಿಟ್ಟರು.. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ತಮಿಳುನಾಡು ಉಪ ಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಮ್ ಹಾಗೂ ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ತಮಿಳುನಾಡು ಉಪ ಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಮ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯನ್ನು ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯನ್ನು ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು. ತಮಿಳುನಾಡು ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಲನಿಸ್ವಾಮಿ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಫೆಬ್ರವರಿ 24, 2018 ರಂದು ಚೆನ್ನೈಯ ಕಲೈವನಾರ್ ಅರಂಗಂನಲ್ಲಿ ಜರಗಿದ ಅಮ್ಮ ದ್ವೀಚಕ್ರ ವಾಹನ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಫೆಬ್ರವರಿ 24, 2018 ರಂದು ಚೆನ್ನೈ ಯ ಕಲೈವನಾರ್ ಅರಂಗಮ್ ನಲ್ಲಿ ಅಮ್ಮ ದ್ವಿಚಕ್ರ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.