Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ


ಬಿಹಾರದಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

“ ಬಿಹಾರದ ಆರಾರಿಯಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವ ಹಾನಿಯಾಗಿರುವುದರಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.

***