ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಚೆನ್ನೈನಲ್ಲಿ ಕಲೆಂಜರ್ ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದ ಪ್ರಧಾನಮಂತ್ರಿ (ಆಗಸ್ಟ್ 08, 2018)
ಆಗಸ್ಟ್ 08, 2018 ರಂದು ಕಲೈನಾರ್ ಕರುಣಾನಿಧಿ ಅವರಿಗೆ ಅಂತಿಮ ನಮನಸಲ್ಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೆನ್ನೈಗೆ ಆಗಮಿಸಿದರು.
ಆಗಸ್ಟ್ 08, 2018 ರಂದು ಕಲೈನಾರ್ ಕರುಣಾನಿಧಿ ಅವರಿಗೆ ಅಂತಿಮ ನಮನಸಲ್ಲಿಸಲು ಚೆನ್ನೈಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ಗವರ್ನರ್ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಂ ಬರಮಾಡಿಕೊಂಡರು.
ಆಗಸ್ಟ್ 08, 2018 ರಂದು ಕಲೈನಾರ್ ಕರುಣಾನಿಧಿ ಅವರಿಗೆ ಅಂತಿಮ ನಮನಸಲ್ಲಿಸಲು ಚೆನ್ನೈಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ಗವರ್ನರ್ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಶ್ರೀ ಓ. ಪನ್ನೀರ್ ಸೆಲ್ವಂ ಬರಮಾಡಿಕೊಂಡರು.
ಆಗಸ್ಟ್ 08, 2018 ರಂದು ಚೆನ್ನೈಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಲೈನಾರ್ ಕರುಣಾನಿಧಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದರು.
ಆಗಸ್ಟ್ 08, 2018 ರಂದು ಚೆನ್ನೈಯಲ್ಲಿ ಕಲೈನಾರ್ ಕರುಣಾನಿಧಿ ಅವರ ಪುತ್ರ ಎಮ್.ಕೆ. ಸ್ಟ್ಯಾಲಿನ್ ಅವರೊಡನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದರು.
ಆಗಸ್ಟ್ 08, 2018 ರಂದು ಚೆನ್ನೈಯಲ್ಲಿ ಕಲೈನಾರ್ ಕರುಣಾನಿಧಿ ಅವರ ಪುತ್ರ ಎಮ್.ಕೆ. ಸ್ಟ್ಯಾಲಿನ್ ಅವರೊಡನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದರು.
ಆಗಸ್ಟ್ 08, 2018 ರಂದು ಚೆನ್ನೈಯಲ್ಲಿ ಕಲೈನಾರ್ ಕರುಣಾನಿಧಿ ಅವರ ಪುತ್ರಿ ಎಮ್. ಕನ್ನಿಮೊಳಿ ಮತ್ತು ಪುತ್ರ ಎಮ್.ಕೆ. ಸ್ಟ್ಯಾಲಿನ್ ಅವರೊಡನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದರು.
ಆಗಸ್ಟ್ 08, 2018 ರಂದು ಚೆನ್ನೈಯಲ್ಲಿ ಕಲೈನಾರ್ ಕರುಣಾನಿಧಿ ಅವರ ಪುತ್ರಿ ಎಮ್. ಕನ್ನಿಮೊಳಿ ಮತ್ತು ಪುತ್ರ ಎಮ್.ಕೆ. ಸ್ಟ್ಯಾಲಿನ್ ಅವರೊಡನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದರು.