ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ತಮಿಳುನಾಡಿನಲ್ಲಿ ಪ್ರಧಾನಮಂತ್ರಿ (ಮಾರ್ಚ್ 06, 2019)
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆದ್ದಾರಿಗಳು, ರೈಲ್ವೇ ಮತ್ತು ಇಂಧನ ಕ್ಷೇತ್ರಗಳ ಬಹುವಿಧ ಅಭಿವೃದ್ಧಿ ಯೋಜನೆಗಳನ್ನು ಅನಾವರಣ ಮಾಡಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಹಾಗೂ ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆದ್ದಾರಿಗಳು, ರೈಲ್ವೇ ಮತ್ತು ಇಂಧನ ಕ್ಷೇತ್ರಗಳ ಬಹುವಿಧ ಅಭಿವೃದ್ಧಿ ಯೋಜನೆಗಳನ್ನು ಅನಾವರಣ ಮಾಡಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ , ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಹಾಗೂ ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ಜರುಗಿದ ಹೆದ್ದಾರಿಗಳು, ರೈಲ್ವೇ ಮತ್ತು ಇಂಧನ ಕ್ಷೇತ್ರಗಳ ಬಹುವಿಧ ಅಭಿವೃದ್ಧಿ ಯೋಜನೆಗಳ ಅನಾವರಣ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ಜರುಗಿದ ಹೆದ್ದಾರಿಗಳು, ರೈಲ್ವೇ ಮತ್ತು ಇಂಧನ ಕ್ಷೇತ್ರಗಳ ಬಹುವಿಧ ಅಭಿವೃದ್ಧಿ ಯೋಜನೆಗಳ ಅನಾವರಣ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ . ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ತಮಿಳುನಾಡಿನ ಉಪ ಮುಖ್ಯಮಂತ್ರಿ ಶ್ರೀ ಒ. ಪನ್ನೀರ್ ಸೆಲ್ವಂ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ಜರುಗಿದ ವೀಡಿಯೊ ಸಂಪರ್ಕದ ಮೂಲಕ ಚೆನ್ನೈ ಡಾ. ಎಮ್.ಜಿ.ಆರ್. ಜಾನಕಿ ಮಹಿಳಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ. ಎಮ್.ಜಿ. ರಾಮಚಂದ್ರನ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ . ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ತಮಿಳುನಾಡಿನ ಉಪ ಮುಖ್ಯಮಂತ್ರಿ ಶ್ರೀ ಒ. ಪನ್ನೀರ್ ಸೆಲ್ವಂ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 06, 2019ರಂದು ತಮಿಳುನಾಡಿನ ಕಾಂಚಿಪುರಂನಲ್ಲಿ ವೀಡಿಯೊ ಸಂಪರ್ಕದ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೆನ್ನೈ ಡಾ. ಎಮ್.ಜಿ.ಆರ್. ಜಾನಕಿ ಮಹಿಳಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ. ಎಮ್.ಜಿ. ರಾಮಚಂದ್ರನ್ ಅವರ ಪ್ರತಿಮೆಯನ್ನು ಅನಾವರಣ ಮಾಡಿದರು. ತಮಿಳುನಾಡಿನ ರಾಜ್ಯಪಾಲ ಶ್ರೀ ಬನ್ವರಿಲಾಲ್ ಪುರೋಹಿತ್ , ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ . ಕೇಂದ್ರ ಹಣಕಾಸು ಮತ್ತು ನೌಕಾಯಾನ ರಾಜ್ಯಖಾತೆ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ತಮಿಳುನಾಡಿನ ಉಪ ಮುಖ್ಯಮಂತ್ರಿ ಶ್ರೀ ಒ. ಪನ್ನೀರ್ ಸೆಲ್ವಂ ಅವರನ್ನು ಚಿತ್ರದಲ್ಲಿ ಕಾಣಬಹುದು