ಪಿಎಂಇಂಡಿಯಾ
ದೇಶದಲ್ಲಿ ನಿರ್ಬಂಧಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಷಾದಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಕುಟುಂಬ ಸದಸ್ಯರನ್ನು ಮತ್ತು ತಮ್ಮನ್ನು ಉಳಿಸಿಕೊಳ್ಳಬೇಕೆಂದು ಮೋದಿ ಜನರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಜನರು ನಿರ್ಬಂಧಗಳಿಗೆ ಬದ್ಧರಾಗುವಂತೆ ನೋಡಿಕೊಳ್ಳುವಂತೆ ಅವರು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.
लॉकडाउन को अभी भी कई लोग गंभीरता से नहीं ले रहे हैं। कृपया करके अपने आप को बचाएं, अपने परिवार को बचाएं, निर्देशों का गंभीरता से पालन करें। राज्य सरकारों से मेरा अनुरोध है कि वो नियमों और कानूनों का पालन करवाएं।
— Narendra Modi (@narendramodi) March 23, 2020