ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ- “प्रभया हि विना यद्वद् भानुरेष न विद्यते। प्रभा च भानुना तेन सुतरां तदुपाश्रया॥” ಸುಭಾಷಿತವು ಸೂರ್ಯನನ್ನು ಅದರ ಬೆಳಕಿಲ್ಲದೆ ಗ್ರಹಿಸಲು ಸಾಧ್ಯವಿಲ್ಲದಂತೆಯೇ, ಸೂರ್ಯನಿಲ್ಲದೆ ಬೆಳಕು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ತಿಳಿಸುತ್ತದೆ. ...
The Prime Minister, Shri Narendra Modi has expressed deep grief over the loss of lives due to the capsizing of a boat in the South 24 Parganas district of West Bengal.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಕೊಲಂಬಿಯಾದ ಬುಕಾರಮಂಗಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ (ಐಪಿಎಚ್ಒ) 2026 ರಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತ ತಂಡದ ಕನಿಷ್ಕ್ ಜೈನ್, ರಿದ್ಧೇಶ್ ಅನಂತ್ ಬೆಂದೇಲ್, ರಿಶಿತ್ ಗರ್ಗ್, ಶ್ರೇಷ್ಠ್ ಸುರೈಯಾ ಮತ್ತು ಸ್ವರಿತ್ ಜೋಶಿ ಅವರನ್ನು ಪ್ರಧಾನಮಂತ್ರಿ ಶ್ರೀ ...
ಸರ್ವತೋಮುಖ ಅಭಿವೃದ್ಧಿಯು ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆಯನ್ನು ಖಾತ್ರಿಪಡಿಸಿದಾಗ, ಅದು ರಾಷ್ಟ್ರದ ಪ್ರಗತಿಗೆ ಹೊಸ ವೇಗವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸ್ಪೂರ್ತಿದಾಯಕ ಮನೋಭಾವದಿಂದಲೇ ಭಾರತದ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು ದೇಶವು ನಿರಂತರವಾಗಿ ಕೆಲಸ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ರಾಷ್ಟ್ರಪಿತ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಖಲೀಫಾ ಅಲ್ ಅವರು ಕತಾರ್ ಅನ್ನು ಶ್ರೇಷ್ಠ ಮಟ್ಟದ ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಮುನ್ನಡೆಸಿದ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಎಸ್. ಜಾನಕಿ ಅವರ ಅಗಲಿಕೆಯಿಂದ ಸಂಗೀತ ಮತ್ತು ಸಂಸ್ಕೃತಿ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ವಿವಿಧ ಭಾಷೆಗಳಲ್ಲಿ ಅವರ ಗಾಯನವು ತಲೆಮಾರುಗಳಾದ್ಯಂತ ಜನಪ್ರಿಯವಾಗಿವೆ. ...
In India, we often hear the phrase, 20 years later. But today, after forty years, an Indian Prime Minister has set foot on the soil of New Zealand. It is my privilege to be here. I bring with me the good wishes of 1.4 billion Indians for all the people of New Zealand, and for each one of you.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿಯೆಟ್ನಾಂನ ಫು ಕ್ವೊಕ್ ಸಮೀಪ ಭಾರತೀಯ ಪ್ರಜೆಗಳಿದ್ದ ದುರಂತ ದೋಣಿ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರು ತಮ್ಮ ಪ್ರಾಮಾಣಿಕ ಸಂತಾಪವನ್ನು ವ್ಯಕ್ತಪಡಿಸಿ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ...
ಗೌರವಾನ್ವಿತ ಪ್ರಧಾನ ಮಂತ್ರಿ ಕ್ರಿಸ್ಟೋಫರ್ ಲಕ್ಸನ್, ಎರಡೂ ದೇಶಗಳ ಪ್ರತಿನಿಧಿಗಳೆ, ನಮಸ್ಕಾರ! ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನನ್ನ ಸ್ನೇಹಿತ ಪ್ರಧಾನಮಂತ್ರಿ ಲಕ್ಸನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಅವರು ನೀಡಿದ ಆತ್ಮೀಯ ಸ್ವಾಗತದಿಂದಾಗಿ ಇಂದು ...