ಪಿಎಂಇಂಡಿಯಾ
The Prime Minister, Shri Narendra Modi, shared glimpses of his address during the release of the autobiography of former President Shri Ram Nath Kovind, titled ‘Triumph of the Indian Republic: My Life, My Struggles’.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಶ್ವ ಆನೆ ದಿನದಂದು, ಭಾರತದ ಪರಿಸರ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಭವ್ಯವಾದ ಆನೆಯನ್ನು ನಾವು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಭಾರತವು ಜಗತ್ತಿನ ಶೇಕಡಾ 60ಕ್ಕಿಂತ ಹೆಚ್ಚಿನ ಏಷ್ಯನ್ ಕಾಡಾನೆಗಳ ನೆಲೆಯಾಗಿದೆ ಎಂದು ಅವರು ಸಂತೋಷ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ - "ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು" ಪುಸ್ತಕವನ್ನು ಬಿಡುಗಡೆ ಮಾಡಿದರು. ಸಭಿಕರನ್ನುದ್ದೇಶಿಸಿ ...
ನಮ್ಮ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಜಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಜಿ, ಶ್ರೀಮತಿ ಸವಿತಾ ಕೋವಿಂದ್ ಜಿ, ಸಮಾರಂಭದಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಗಣ್ಯರೆ - ನಾನು ಎಲ್ಲರನ್ನೂ ಉಲ್ಲೇಖಿಸಲು ಸಾಧ್ಯವಾಗದಿರಬಹುದು, ಆದರೆ ಇದು ಒಂದು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ದೂರದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕ್ರಿಯೆಗಳ ಮೂಲಕ ಹೃದಯಗಳನ್ನು ಗೆಲ್ಲುವ ಶಕ್ತಿಯನ್ನು ಬಿಂಬಿಸಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ; "हमारे युवा साथी देश का भविष्य ...
ಸರ್ಕಾರಿ ಇ-ಮಾರುಕಟ್ಟೆ (ಜಿಇಎಂ) ನ ಈವರೆಗಿನ ಸಾಧನೆಗಳನ್ನು ವಿವರಿಸಿರುವ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ಮಾಹಿತಿಯುಕ್ತ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಪಾರದರ್ಶಕ ಖರೀದಿ, ಹೆಚ್ಚಿನ ಪಾಲ್ಗೊಳ್ಳುವಿಕೆ ಮತ್ತು ಉತ್ತಮ ಅವಕಾಶಗಳನ್ನು ವಿವರಿಸುತ್ತಾ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 12ರಂದು ಬೆಳಗ್ಗೆ 9:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ "ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು" ಶೀರ್ಷಿಕೆಯ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವ್ಯಕ್ತಿಯ ಜೀವನವನ್ನು ಉಜ್ವಲಗೊಳಿಸುವ ಮತ್ತು ವ್ಯಕ್ತಿತ್ವವನ್ನು ನಿರ್ಮಿಸುವ ಎಂಟು ಅಗತ್ಯ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ; "अष्टौ गुणाः पुरुषं दीपयन्ति प्रज्ञा ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಕಾಮನ್ ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. ಕಳೆದ ದಶಕದಲ್ಲಿ ಭಾರತೀಯ ಕ್ರೀಡೆಯ ಪರಿವರ್ತನೆಯನ್ನು ಗಮನಿಸಿದ ಪ್ರಧಾನಮಂತ್ರಿಯವರು, ತಮ್ಮ 12 ರಿಂದ 13 ವರ್ಷಗಳ ಅಧಿಕಾರಾವಧಿಯಲ್ಲಿ ರಾಷ್ಟ್ರೀಯ ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ...
ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರು ಭಾರತದಲ್ಲಿ ಏಷ್ಯಾಟಿಕ್ ಸಿಂಹಗಳ ಸಂಖ್ಯೆ ಹೆಚ್ಚಳ, ಅದರ ಆವಾಸಸ್ಥಾನ ಮತ್ತು ವ್ಯಾಪ್ತಿ ವಿಸ್ತಾರದ ವಿವರಗಳನ್ನು ಪ್ರಸ್ತುತಪಡಿಸುತ್ತಾ ಏಷ್ಯಾಟಿಕ್ ಸಿಂಹಗಳ ಮಹತ್ವದ ಪುನರಾಗಮನದ ಬಗ್ಗೆ ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ...