ಪಿಎಂಇಂಡಿಯಾ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೂ.37,500 ಕೋಟಿ ಆರ್ಥಿಕ ವೆಚ್ಚದೊಂದಿಗೆ ಮೇಲ್ಮೈ ಕಲ್ಲಿದ್ದಲು/ಲಿಗ್ ನೈಟ್ ಅನಿಲೀಕರಣ ಯೋಜನೆಗಳ ಉತ್ತೇಜನ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಭಾರತದ ಕಲ್ಲಿದ್ದಲು/ಲಿಗ್ ನೈಟ್ ಅನಿಲೀಕರಣ ಕಾರ್ಯಕ್ರಮವನ್ನು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಜಾಬ್ನಲ್ಲಿ ಆಧುನಿಕ ರೈಲು ನಿಲ್ದಾಣಗಳು ಮತ್ತು ಸುಧಾರಿತ ರೈಲ್ವೆ ಜಾಲವು ಹೊಸ ಪ್ರಗತಿಯ ದಾರಿಗಳನ್ನು ಹೇಗೆ ತೆರೆಯುತ್ತಿದೆ ಎಂಬ ಕುರಿತು ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಈ ಪರಿವರ್ತನೆಯಿಂದ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 1998ರ ಮೇ ತಿಂಗಳಲ್ಲಿ ಪೋಖ್ರಾನ್ನಲ್ಲಿ ಭಾರತ ನಡೆಸಿದ ಐತಿಹಾಸಿಕ ಪರಮಾಣು ಪರೀಕ್ಷೆಗಳನ್ನು ಸ್ಮರಿಸಿಕೊಂಡು, ಅವುಗಳನ್ನು ನಮ್ಮ ದೇಶದ ಸಂಕಲ್ಪದ ನಿರ್ಣಾಯಕ ಕ್ಷಣ ಎಂದು ಬಣ್ಣಿಸಿದರು. "ಮೇ 11 ರ ಪರೀಕ್ಷೆಗಳ ನಂತರ, ಇಡೀ ...
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು. ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ...
ಗುರುಗಳಿಗೆ ಶ್ರದ್ಧಾಪೂರ್ವಕ ಸೇವೆ ಸಲ್ಲಿಸುವ ಮೂಲಕ ಮಾತ್ರ ಜ್ಞಾನವನ್ನು ಪಡೆಯಬಹುದು ಎಂದು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು- "यथा खात्वा खनित्रेण भूतले वारि विन्दति। तथा गुरुगतां विद्यां शुश्रूषुरधिगच्छति॥" ಸುಭಾಷಿತಂ ಹೇಳುವಂತೆ, ...
ಭಾರತ ಮಾತೆಗೆ ಜಯವಾಗಲಿ. ಭಾರತ ಮಾತೆಗೆ ಜಯವಾಗಲಿ. ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಜಿ, ಕೇಂದ್ರ ಸಚಿವರು ಮತ್ತು ಸ್ಥಾಪಕ ಟ್ರಸ್ಟಿಗಳಾದ ಮನ್ಸುಖ್ ಭಾಯಿ ಮಾಂಡವೀಯ, ಸರ್ದಾರ್ ಧಾಮ್ನ ಅಧ್ಯಕ್ಷ ಗಗ್ಜಿ ಭಾಯಿ ಸುತಾರಿಯಾ ಜಿ, ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ವಡೋದರಾದಲ್ಲಿ ಸರ್ದಾರಧಾಮ್ ವಸತಿಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಿದ ತಮ್ಮ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡರು. ದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ, ಸಮಾಜ ಮತ್ತು 140 ಕೋಟಿ ನಾಗರಿಕರ ಸಾಮೂಹಿಕ ಪ್ರಯತ್ನದ ಮಹತ್ವವನ್ನು ...
ಗುಜರಾತ್ನ ವಡೋದರಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದರು. ಸೋಮನಾಥ ದೇವಾಲಯವು ತನ್ನ 75ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವನ್ನು ಆಚರಿಸಿದ ದಿನದಂದು ವಡೋದರಾದ ಸರ್ದಾರ್ ಧಾಮ್ನಲ್ಲಿ ನಡೆದ ಗಣ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಶಿಕ್ಷಣ ಸಂಸ್ಥೆಗಳ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ಅಮೃತ್ ಮಹೋತ್ಸವದಲ್ಲಿ ತಮ್ಮ ಭಾಷಣದ ಕಿರುನೋಟಗಳನ್ನು ಹಂಚಿಕೊಂಡರು, ಮಹೋತ್ಸವವು ಕೇವಲ ಗತಕಾಲದ ಆಚರಣೆಯಲ್ಲ, ಬದಲಾಗಿ ಮುಂದಿನ ಒಂದು ಸಾವಿರ ವರ್ಷಗಳವರೆಗೆ ಭಾರತಕ್ಕೆ ಸ್ಫೂರ್ತಿಯ ಹಬ್ಬವಾಗಿದೆ ಎಂದು ಹೇಳಿದರು. ಎಕ್ಸ್ ತಾಣದ ಸರಣಿಯಲ್ಲಿ, ಪ್ರಧಾನಮಂತ್ರಿಯವರು ...