ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಅಸ್ಸಾಂನಲ್ಲಿ ಪ್ರಧಾನಿ (ಮೇ 26, 2017)
2017ರ ಮೇ 26ರಂದು ಅಸ್ಸಾಂನ ದಿಬ್ರೂಗಢಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಆಗಮಿಸಿದರು.
2017ರ ಮೇ 26ರಂದು ಅಸ್ಸಾಂನ ದಿಬ್ರೂಗಢಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಸ್ವಾಗತಿಸಿದರು.
2017ರ ಮೇ 26ರಂದು ಅಸ್ಸಾಂನ ದಿಬ್ರೂಗಢಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಸ್ವಾಗತಿಸಿದರು.
2017ರ ಮೇ 26ರಂದು ಅಸ್ಸಾಂನ ದಿಬ್ರೂಗಢಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಸ್ವಾಗತಿಸಿದ
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ಮೇಲೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ಮೇಲೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆ ಲೋಕಾರ್ಪಣೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಟೇಪು ಕತ್ತರಿಸಿದರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಸಚಿವ ಶ್ರೀ. ನಿತಿನ್ ಗಡ್ಕರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆ ಕುರಿತ ವಸ್ತು ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ವೀಕ್ಷಿಸಿದರು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆ ಲೋಕಾರ್ಪಣೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಫಲಕ ಅನಾವರಣ ಮಾಡಿದರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಸಚಿವ ಶ್ರೀ. ನಿತಿನ್ ಗಡ್ಕರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ಸ್ಮರಣಿಕೆಯನ್ನು ಅರ್ಪಿಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು. ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್, ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಶ್ರೀ. ರಾಜೇನ್ ಗೋಹಾನ್ ಮತ್ತಿತರ ಗಣ್ಯರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಸಚಿವ ಶ್ರೀ. ನಿತಿನ್ ಗಡ್ಕರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಉದ್ಘಾಟಿಸಿದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ವೈಮಾನಿಕ ನೋಟ
2017ರ ಮೇ 26ರಂದು ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಉದ್ಘಾಟಿಸಿದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ವೈಮಾನಿಕ ನೋಟ
2017ರ ಮೇ 26ರಂದು ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಉದ್ಘಾಟಿಸಿದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆಯ ವೈಮಾನಿಕ ನೋಟ
2017ರ ಮೇ 26ರಂದು ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಧೋಲಾ-ಸಾಡಿಯಾ ಸೇತುವೆ ಕುರಿತ ವಸ್ತು ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ವೀಕ್ಷಿಸಿದರು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ.) ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ. ರಾಧಾ ಮೋಹನ್ ಸಿಂಗ್, ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ.) ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ. ರಾಧಾ ಮೋಹನ್ ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ.) ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ. ರಾಧಾ ಮೋಹನ್ ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ.) ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ. ರಾಧಾ ಮೋಹನ್ ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ.) ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ. ರಾಧಾ ಮೋಹನ್ ಸಿಂಗ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ)ಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ)ಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ)ಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನ ಗೋಗಾಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್.ಐ)ಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಮೇ 26ರಂದು ಅಸ್ಸಾಂನ ಗುವಾಹತಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು.
2017ರ ಮೇ 26ರಂದು ಅಸ್ಸಾಂನ ಗುವಾಹತಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಆಗಮಿಸಿದರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗುವಾಹತಿಯಲ್ಲಿ ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ)ಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗುವಾಹತಿಯಲ್ಲಿ ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ)ಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಶ್ರೀ. ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಶ್ರೀಮತಿ ಅನುಪ್ರಿಯ ಪಟೇಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗುವಾಹತಿಯಲ್ಲಿ ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ)ಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಅವರು ಸ್ವಾಗತಿಸಿದರು.
2017ರ ಮೇ 26ರಂದು ಅಸ್ಸಾಂನ ಗುವಾಹತಿಯಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ)ಯ ಶಿಲಾಫಲಕ ಅನಾವರಣ ಮಾಡಿದರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಮತ್ತಿತರ ಗಣ್ಯರನ್ನು ಕಾಣಬಹುದು.
2017ರ ಮೇ 26ರಂದು ಅಸ್ಸಾಂನ ಗುವಾಹತಿಯಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ)ಗೆ ಶಂಕುಸ್ಥಾಪನೆ ನೆರವೇರಿಸಿದರು. ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್, ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಶ್ರೀ. ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಶ್ರೀಮತಿ ಅನುಪ್ರಿಯ ಪಟೇಲ್ ಅವರನ್ನು ಕಾಣಬಹುದು.
2017ರ ಮೇ 26ರಂದು ಗುವಾಹತಿಯಿಂದ ನವದೆಹಲಿಗೆ ಮರಳಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಅಸ್ಸಾಂ ರಾಜ್ಯಪಾಲ ಶ್ರೀ. ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ. ಸರ್ಬಾನಂದ ಸೋನಾವಾಲ್ ಬೀಳ್ಕೊಟ್ಟರು.