ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪ್ರಧಾನಿ ನರೆಂದ್ರ ಮೋದಿಯವರು ನವ ದೆಹಲಿಯಲ್ಲಿ ಭಾರತ ನೈರ್ಮಲ್ಯ ಸಮ್ಮೇಳನ ಇಂಡೋಸನ್ (INDOSAN)ವನ್ನು ಉದ್ಘಾಟಿಸಿದರು ( ಸೆಪ್ಟೆಂಬರ್ 30, 2016 )
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರ್ಮಲ್ಯ ಕುರಿತ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರ್ಮಲ್ಯ ಕುರಿತ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರನ್ನು ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರ್ಮಲ್ಯ ಕುರಿತ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರ್ಮಲ್ಯ ಕುರಿತ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛತಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಯೋಜನಾ ಖಾತೆ (ಸ್ವತಂತ್ರ್ಯ ನಿರ್ವಹಣೆ) ಮತ್ತು ನಗರಾಭಿವೃದ್ಧಿ ಮತ್ತು ನಗರ ಬಡತನ ನಿರ್ಮೂಲನೆ ಖಾತೆ ಸಹಾಯಕ ಸಚಿವ ಶ್ರೀ ರಾವ್ ಇಂದರ್ ಜಿತ್ ಸಿಂಗ್ ಮತ್ತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಹಾಯಕ ಸಚಿವ ಶ್ರೀ ರಮೇಶ್ ಚಂದಪ್ಪ ಜಿಗಜಿಣಗಿ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛತಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಯೋಜನಾ ಖಾತೆ (ಸ್ವತಂತ್ರ್ಯ ನಿರ್ವಹಣೆ) ಮತ್ತು ನಗರಾಭಿವೃದ್ಧಿ ಮತ್ತು ನಗರ ಬಡತನ ನಿರ್ಮೂಲನೆ ಖಾತೆ ಸಹಾಯಕ ಸಚಿವ ಶ್ರೀ ರಾವ್ ಇಂದರ್ ಜಿತ್ ಸಿಂಗ್ ಮತ್ತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಹಾಯಕ ಸಚಿವ ಶ್ರೀ ರಮೇಶ್ ಚಂದಪ್ಪ ಜಿಗಜಿಣಗಿ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛತಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು ಅವರನ್ನು ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಯೋಜನಾ ಖಾತೆ (ಸ್ವತಂತ್ರ್ಯ ನಿರ್ವಹಣೆ) ಮತ್ತು ನಗರಾಭಿವೃದ್ಧಿ ಮತ್ತು ನಗರ ಬಡತನ ನಿರ್ಮೂಲನೆ ಖಾತೆ ಸಹಾಯಕ ಸಚಿವ ಶ್ರೀ ರಾವ್ ಇಂದರ್ ಜಿತ್ ಸಿಂಗ್ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ಸಚಿವರುಗಳು ಹಾಗೂ ಮುಖ್ಯಮಂತ್ರಿಗಳನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ಯೋಜನಾ ಖಾತೆ (ಸ್ವತಂತ್ರ್ಯ ನಿರ್ವಹಣೆ) ಮತ್ತು ನಗರಾಭಿವೃದ್ಧಿ ಮತ್ತು ನಗರ ಬಡತನ ನಿರ್ಮೂಲನೆ ಖಾತೆ ಸಹಾಯಕ ಸಚಿವ ಶ್ರೀ ರಾವ್ ಇಂದರ್ ಜಿತ್ ಸಿಂಗ್ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ನವದೆಹಲಿಯಲ್ಲಿ ನಡೆದ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರನ್ನೂ ಕಾಣಬಹುದು.
2016ರ ಸೆಪ್ಟೆಂಬರ್ 30ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.
2016ರ ಸೆಪ್ಟೆಂಬರ್ 30ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.
2016ರ ಸೆಪ್ಟೆಂಬರ್ 30ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂಡೋಸಾನ್ (ಭಾರತ ನೈರ್ಮಲ್ಯ ಸಮಾವೇಶ) ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.