ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಬಸವ ಜಯಂತಿ ಉದ್ಘಾಟನೆಯಲ್ಲಿ ಪ್ರಧಾನಿ (ಏಪ್ರಿಲ್ 29, 2017)
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಸಮಾರಂಭದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಶ್ರೀ. ಅನಂತ ಕುಮಾರ್, ಕೇಂದ್ರ ಅಂಕಿಸಂಖ್ಯೆ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಶ್ರೀ. ಡಿ.ವಿ. ಸದಾನಂದಗೌಡ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು 23 ಭಾಷೆಗಳಿಗೆ ಭಾಷಾಂತರಗೊಂಡಿರುವ ಬಸವಣ್ಣನವರ ಪವಿತ್ರ ವಚನಗಳನ್ನು ಸಮರ್ಪಣೆ ಮಾಡಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಶ್ರೀ. ಅನಂತ ಕುಮಾರ್, ಕೇಂದ್ರ ಅಂಕಿಸಂಖ್ಯೆ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಶ್ರೀ. ಡಿ.ವಿ. ಸದಾನಂದಗೌಡ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು 23 ಭಾಷೆಗಳಿಗೆ ಭಾಷಾಂತರಗೊಂಡಿರುವ ಬಸವಣ್ಣನವರ ಪವಿತ್ರ ವಚನಗಳನ್ನು ಸಮರ್ಪಣೆ ಮಾಡಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಶ್ರೀ. ಅನಂತ ಕುಮಾರ್, ಕೇಂದ್ರ ಅಂಕಿಸಂಖ್ಯೆ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಶ್ರೀ. ಡಿ.ವಿ. ಸದಾನಂದಗೌಡ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಗುರುಬಸವಣ್ಣ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಶ್ರೀ. ಅನಂತ ಕುಮಾರ್ ಅವರನ್ನು ಕಾಣಬಹುದು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರುಭಾಷಣ ಮಾಡಿದರು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರುಭಾಷಣ ಮಾಡಿದರು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರುಭಾಷಣ ಮಾಡಿದರು.
2017ರ ಏಪ್ರಿಲ್ 29ರಂದು ನವದೆಹಲಿಯಲ್ಲಿ ಬಸವ ಸಮಿತಿಯ ಸುವರ್ಣ ಮಹೋತ್ಸವ ಮತ್ತು ಬಸವ ಜಯಂತಿ 2017 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರುಕನ್ನಡ ವಿದ್ವಾಂಸ ದಿವಂಗತ ಶ್ರೀ. ಎಂ.ಎಂ. ಕಲ್ಬುರ್ಗಿ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.