ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ (ಫೆಬ್ರವರಿ 12, 2019)
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಸ್ವಚ್ಛ ಸುಂದರ ಶೌಚಾಲಯ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು. ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಸ್ವಚ್ಛ ಸುಂದರ ಶೌಚಾಲಯ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು.
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನಾವರಣ ಮಾಡಿದರು. ಹರ್ಯಾಣದ ರಾಜ್ಯಪಾಲ ಶ್ರೀ ಸತ್ಯದೇವ್ ನಾರಾಯಣ್ ಆರ್ಯ , ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವೆ ಸುಶ್ರೀ ಉಮಾಭಾರತಿ , ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನಾವರಣ ಮಾಡಿದರು. ಹರ್ಯಾಣದ ರಾಜ್ಯಪಾಲ ಶ್ರೀ ಸತ್ಯದೇವ್ ನಾರಾಯಣ್ ಆರ್ಯ , ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವೆ ಸುಶ್ರೀ ಉಮಾಭಾರತಿ , ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸರಪಂಚ್ ಗಳಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿಗಳನ್ನು ಪ್ರದಾನಿಸಿದರು. ಹರ್ಯಾಣದ ರಾಜ್ಯಪಾಲ ಶ್ರೀ ಸತ್ಯದೇವ್ ನಾರಾಯಣ್ ಆರ್ಯ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸರಪಂಚ್ ಗಳಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿಗಳನ್ನು ಪ್ರದಾನಿಸಿದರು. ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸರಪಂಚ್ ಗಳಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿಗಳನ್ನು ಪ್ರದಾನಿಸಿದರು. ಹರ್ಯಾಣದ ರಾಜ್ಯಪಾಲ ಶ್ರೀ ಸತ್ಯದೇವ್ ನಾರಾಯಣ್ ಆರ್ಯ ಮತ್ತು ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸರಪಂಚ್ ಗಳಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿಗಳನ್ನು ಪ್ರದಾನಿಸಿದರು. ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಫೆಬ್ರವರಿ 12, 2019 ರಂದು ಹರ್ಯಾಣದ ಕುರುಕ್ಷೇತ್ರದಲ್ಲಿ ಜರುಗಿದ ಸ್ವಚ್ಛ ಶಕ್ತಿ 2019 ಕಾರ್ಯಕ್ರಮದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಹರ್ಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು