ಪಿಎಂಇಂಡಿಯಾ
ಪಿಐಬಿ ದೆಹಲಿ ಮಾರ್ಚ್ 31: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ಶ್ರೀ ಪದ್ಮಸಾಗರ ಸುರಿಶ್ವರ ಮಹಾರಾಜ್ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದಗಳನ್ನು ಪಡೆದರು.
ಪ್ರಧಾನ ಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಅದನ್ನು ಬರೆದುಕೊಂಡಿದ್ದಾರೆ;
“ಆಚಾರ್ಯ ಶ್ರೀ ಪದ್ಮಸಾಗರ ಸುರಿಶ್ವರ ಮಹಾರಾಜ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದಗಳನ್ನು ಪಡೆದೆ.”
******
Met Acharya Shri Padmasagar Surishwar Ji Maharaj Sahib and sought his blessings. pic.twitter.com/7TwGNm9o8U
— Narendra Modi (@narendramodi) March 31, 2026