Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆದಂಪುರ ವಿಮಾನ ನಿಲ್ದಾಣವನ್ನು ‘ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಿರುವುದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಕಾಲಾತೀತ ಆದರ್ಶಗಳಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ: ಪ್ರಧಾನಮಂತ್ರಿ

ಆದಂಪುರ ವಿಮಾನ ನಿಲ್ದಾಣವನ್ನು ‘ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಿರುವುದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಕಾಲಾತೀತ ಆದರ್ಶಗಳಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ: ಪ್ರಧಾನಮಂತ್ರಿ


ಸಂತ ರವಿದಾಸ್ ಜಯಂತಿಯ ಶುಭ ಸಂದರ್ಭವಾದ ಇಂದು, ಆದಂಪುರ ವಿಮಾನ ನಿಲ್ದಾಣವನ್ನು ಇನ್ನು ಮುಂದೆ ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ’ ಎಂದು ಕರೆಯಲು ನಿರ್ಧರಿಸಿರುವುದು ಅಪಾರ ಗೌರವ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಶಾಶ್ವತ ಆದರ್ಶಗಳಿಗೆ ಸಲ್ಲಿಸುವ ಅರ್ಹ ಗೌರವವಾಗಿದೆ ಮತ್ತು ಅವರ ಸಮಾನತೆ, ಕರುಣೆ ಹಾಗೂ ಸೇವೆಯ ಸಂದೇಶವು ನಮ್ಮೆಲ್ಲರಿಗೂ ಹೆಚ್ಚಿನ ಪ್ರೇರಣೆ ನೀಡುತ್ತಲೇ ಇರುತ್ತದೆ ಎಂದು ಶ್ರೀ ಮೋದಿ ಅವರು ಸೇರಿಸಿದ್ದಾರೆ.

ಪ್ರಧಾನಮಂತ್ರಿಯವರು ‘X’ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಸಂತ ರವಿದಾಸ್ ಜಯಂತಿಯ ಈ ಪವಿತ್ರ ದಿನದಂದು, ಆದಂಪುರ ವಿಮಾನ ನಿಲ್ದಾಣವನ್ನು ಇನ್ನು ಮುಂದೆ ಶ್ರೀ ಗುರು ರವಿದಾಸ್ ಮಹಾರಾಜ್  ಅವರ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲು ನಿರ್ಧರಿಸಿರುವುದು ಅತ್ಯಂತ ಗೌರವ ಮತ್ತು ಹೆಮ್ಮೆಯ ವಿಷಯವಾಗಿದೆ. ಇದು ಅಸಂಖ್ಯಾತ ಜನರಿಗೆ ಸಂತೋಷದ ದಿನವಾಗಿದೆ. ಇದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಕಾಲಾತೀತ ಆದರ್ಶಗಳಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ. ಅವರ ಸಮಾನತೆ, ಕರುಣೆ ಮತ್ತು ಸೇವೆಯ ಸಂದೇಶವು ನಮ್ಮೆಲ್ಲರಿಗೂ ನಿರಂತರವಾಗಿ ಸ್ಫೂರ್ತಿ ನೀಡುತ್ತದೆ.

 

 

“ਇਹ ਬੇਹੱਦ ਮਾਣ ਅਤੇ ਫਖ਼ਰ ਵਾਲੀ ਗੱਲ ਹੈ ਕਿ ਅੱਜ ਸੰਤ ਰਵਿਦਾਸ ਜਯੰਤੀ ਦੇ ਪਵਿੱਤਰ ਮੌਕੇ ਇਹ ਫ਼ੈਸਲਾ ਲਿਆ ਗਿਆ ਹੈ ਕਿ ਆਦਮਪੁਰ ਹਵਾਈ ਅੱਡੇ ਨੂੰ ਹੁਣ ਤੋਂ ਸ੍ਰੀ ਗੁਰੂ ਰਵਿਦਾਸ ਮਹਾਰਾਜ ਜੀ ਹਵਾਈ ਅੱਡੇ ਵਜੋਂ ਜਾਣਿਆ ਜਾਵੇਗਾ। ਇਹ ਅਣਗਿਣਤ ਲੋਕਾਂ ਲਈ ਬਹੁਤ ਖ਼ੁਸ਼ੀ ਦਾ ਦਿਨ ਹੈ। ਇਹ ਸ੍ਰੀ ਗੁਰੂ ਰਵਿਦਾਸ ਮਹਾਰਾਜ ਜੀ ਦੇ ਸਦੀਵੀ ਆਦਰਸ਼ਾਂ ਨੂੰ ਢੁਕਵੀਂ ਸ਼ਰਧਾਂਜਲੀ ਹੈ। ਬਰਾਬਰੀ, ਦਇਆ ਅਤੇ ਸੇਵਾ ਦਾ ਉਨ੍ਹਾਂ ਦਾ ਸੰਦੇਸ਼ ਸਾਨੂੰ ਸਾਰਿਆਂ ਨੂੰ ਵੱਡੀ ਪ੍ਰੇਰਨਾ ਦਿੰਦਾ ਹੈ।”

 

 

“ये हमारे लिए सौभाग्य और गौरव की बात है कि आज संत रविदास जयंती के पावन अवसर पर एक महत्वपूर्ण निर्णय लिया गया है। अब पंजाब के आदमपुर एयरपोर्ट को  ‘श्री गुरु रविदास महाराज जी’ एयरपोर्ट के नाम से जाना जाएगा। ये हम सबके लिए अत्यंत खुशी का दिन है। ये श्री गुरु रविदास महाराज जी के शाश्वत आदर्शों के प्रति विनम्र श्रद्धांजलि है। समानता, करुणा और सेवा का उनका संदेश हम सभी को गहराई से प्रेरित करता है।”

 

 

******