ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದು, ಯಶಸ್ಸನ್ನು ಸಾಧಿಸುವಲ್ಲಿ ಉತ್ಸಾಹ ಮತ್ತು ಸಂಕಲ್ಪದ ಮಹತ್ವವನ್ನು ಎತ್ತಿ ತೋರಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಕೆಳಗಿನ ಪದ್ಯವನ್ನು ಹಂಚಿಕೊಂಡಿದ್ದಾರೆ –
“उत्साहो बलवानार्य नास्त्युत्साहात् परं बलम्। सोत्साहस्यास्ति लोकेऽस्मिन् न किञ्चिदपि दुर्लभम्॥”
“ಉತ್ಸಾಹವೇ ಶ್ರೇಷ್ಠ ಶಕ್ತಿ. ಒಬ್ಬ ಉತ್ಸಾಹಿ ವ್ಯಕ್ತಿಗೆ, ನಿಜವಾಗಿಯೂ ಸಾಧಿಸಲಾಗದಿರುವುದು ಏನೂ ಇಲ್ಲ.” ಎಂದು ಸುಭಾಷಿತಂ ತಿಳಿಸುತ್ತದೆ
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ;
“उत्साहो बलवानार्य नास्त्युत्साहात् परं बलम्।
सोत्साहस्यास्ति लोकेऽस्मिन् न किञ्चिदपि दुर्लभम्॥”
*****
उत्साहो बलवानार्य नास्त्युत्साहात् परं बलम्।
— Narendra Modi (@narendramodi) March 5, 2026
सोत्साहस्यास्ति लोकेऽस्मिन् न किञ्चिदपि दुर्लभम्॥ pic.twitter.com/cDOD6X1FX7