Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉನ್ನತ ಮಟ್ಟದ ಉದ್ದೇಶಕ್ಕೆ ಜೀವನದಲ್ಲಿ ಎಚ್ಚೆತ್ತುಕೊಳ್ಳಿ ಎಂದು ದೇಶದ ಜನತೆಯನ್ನು ಒತ್ತಾಯಿಸಿ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ನಾಗರಿಕರು ಜಾಗೃತಿಯ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಜೀವನದಲ್ಲಿ ಧೈರ್ಯ ಮತ್ತು ಸ್ಪಷ್ಟತೆಯಿದ್ದರೆ ಸವಾಲಿನ ಹಾದಿಯಲ್ಲಿ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧಿಸಬಹುದು ಎಂಬುದು ಸುಭಾಷಿತದ ಅರ್ಥವಾಗಿದೆ. 

ಶ್ರೀ ಮೋದಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

“उत्तिष्ठत जाग्रत प्राप्य वरान्निबोधत। 

क्षुरस्य धारा निशिता दुरत्यया दुर्गं पथस्तत्कवयो वदन्ति॥”

******