Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎನ್ಎಕ್ಸ್ ಟಿ ಶೃಂಗಸಭೆಯಲ್ಲಿ ತಮ್ಮ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಎನ್ಎಕ್ಸ್ ಟಿ ಶೃಂಗಸಭೆಯಲ್ಲಿ ತಮ್ಮ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಐಟಿವಿ ನೆಟ್ ವರ್ಕ್ ಎನ್ಎಕ್ಸ್ ಟಿ ಶೃಂಗಸಭೆಯಲ್ಲಿ ತಮ್ಮ ಭಾಷಣದ ಇಣುಕುನೋಟಗಳನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಅದರ ಪ್ರಸ್ತುತ ಅನ್ವೇಷಣೆಯ ನಡುವೆ ಸಾಮ್ಯತೆಯನ್ನು ಚಿತ್ರಿಸಿದ ಶ್ರೀ ನರೇಂದ್ರ ಮೋದಿ, 1930ರ ನಡಿಗೆಯು ದೇಶವನ್ನು ಸ್ವಾತಂತ್ರ್ಯದತ್ತ ಏಕೀಕರಿಸಿದಂತೆಯೇ, ಪ್ರಸ್ತುತ “ವಿಕಸಿತ ಭಾರತ” ಅಭಿಯಾನವು 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಹೇಳಿದರು.

ಎಕ್ಸ್ ಕುರಿತ ಸರಣಿ ಪೋಸ್ಟ್‌ಗಳಲ್ಲಿ, ಶ್ರೀ ಮೋದಿ ಹೀಗೆ ಹೇಳಿದರು:

“कभी भारत में जिस कार्य को Next to Impossible माना जाता था, आज का भारत उसे साकार करके दिखा रहा है।”

“आज युद्ध के चलते जो वैश्विक संकट बना है, उससे निपटने में भारत कोई कोर-कसर नहीं छोड़ रहा है।”

“बीते एक दशक में हमारी सरकार के प्रयासों से माओवादी आतंक अंतिम सांसें ले रहा है। इसी का परिणाम है कि कभी जो इलाके डर के साए में जीने को मजबूर थे, वहां आज विकास की नई ऊर्जा का संचार हो रहा है।”

 

*****