ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಪ್ರತಿಯೊಬ್ಬರೂ ಯಾವಾಗಲೂ ಏಕತೆ ಮತ್ತು ಪರಸ್ಪರ ಸಾಮರಸ್ಯದಿಂದ ಒಟ್ಟಾಗಿ ಕೆಲಸ ಮಾಡಬೇಕು ಎಂದು ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ –
“सङ्गच्छध्वं संवदध्वं
सं वो मनांसि जानताम्।
देवा भागं यथा पूर्वे
सञ्जानाना उपासते॥
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿಈ ರೀತಿ ಸಂದೇಶ ತಿಳಿಸಿದ್ದಾರೆ:
“सङ्गच्छध्वं संवदध्वं
सं वो मनांसि जानताम्।
देवा भागं यथा पूर्वे
सञ्जानाना उपासते॥
*****
सङ्गच्छध्वं संवदध्वं
— Narendra Modi (@narendramodi) June 26, 2026
सं वो मनांसि जानताम्।
देवा भागं यथा पूर्वे
सञ्जानाना उपासते॥ pic.twitter.com/9pqUKmELTo