ಪಿಎಂಇಂಡಿಯಾ
ಕರ್ನಾಟಕದ ಮಂಡ್ಯದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮಂಡ್ಯದಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತೀವ್ರ ನೊಂದಿದ್ದೇನೆ. ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಈ ಸಂದರ್ಭದಲ್ಲಿ ಅವರೆಲ್ಲರಿಗೂ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
***
Deeply pained the bus accident in Karnataka’s Mandya. My thoughts are with the families of the deceased. May God give them strength in this hour of sadness: PM @narendramodi
— PMO India (@PMOIndia) November 24, 2018