Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾನ್ಪುರದಲ್ಲಿ ಕಟ್ಟಡ ಕುಸಿತದಿಂದ ಆದ ಜೀವ ಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾನ್ಪುರದಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಜೀವ ಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

“ಕಾನ್ಪುರದಲ್ಲಿ ಕಟ್ಟಡ ಕುಸಿತದಿಂದ ಜೀವ ಕಳೆದುಕೊಂಡವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ”, ಎಂದು ಪ್ರಧಾನಿ ಹೇಳಿದ್ದಾರೆ.

***
 

AKT/AK