Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಬೂಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿದ ಪ್ರಧಾನಮಂತ್ರಿ; ದಾಳಿಯಲ್ಲಿ ಆದ ಮುಗ್ಧ ಜೀವಗಳ ಹಾನಿಗೆ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾಬೂಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಪ್ರಧಾನಮಂತ್ರಿಯವರು ಈ ದಾಳಿಯಲ್ಲಿ ಮುಗ್ಧ ಜೀವಗಳ ಹಾನಿಗೆ ಸಂತಾಪ ಸೂಚಿಸಿದ್ದಾರೆ.

“ಕಾಬೂಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಮುಗ್ಧ ಜೀವಗಳ ಹಾನಿಗೆ ಸಂತಾಪ ಸೂಚಿಸುತ್ತೇನೆ.ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಆಫ್ಘಾನಿಸ್ತಾನದ ಜೊತೆಯಲ್ಲಿ ನಿಲ್ಲುತ್ತದೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/AK