ಪಿಎಂಇಂಡಿಯಾ
ಕೇರಳ ರಾಜ್ಯವನ್ನು “ಕೇರಳಂ” ಎಂದು ಮರುನಾಮಕರಣ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಖ್ಯಾತ ಮಲಯಾಳಿ ಸಾಹಿತಿಗಳ ಗುಂಪೊಂದು ಇಂದು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದೆ.
ಖ್ಯಾತ ಮಲಯಾಳಿ ಸಾಹಿತಿಗಳನ್ನು ಸ್ವಾಗತಿಸಿದುದು ಅತ್ಯಂತ ಸಂತೋಷಕರ ಮತ್ತು ಅವರೊಂದಿಗಿನ ಸಂವಾದವು ಅತ್ಯಂತ ಒಳನೋಟವುಳ್ಳದ್ದಾಗಿತ್ತು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಕೇರಳಂ ಮತ್ತು ಮಲಯಾಳಂ ಭಾಷೆಯ ಬಗ್ಗೆ ಸಾಹಿತಿಗಳ ಉತ್ಕಟ ಬದ್ಧತೆಯನ್ನು ಈ ಸಭೆ ಪ್ರತಿಬಿಂಬಿಸಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
ಕೇರಳ ರಾಜ್ಯವನ್ನು ಕೇರಳಂ ಎಂದು ಮರುನಾಮಕರಣ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ಆಗಮಿಸಿದ ಖ್ಯಾತ ಮಲಯಾಳಿ ಸಾಹಿತಿಗಳ ಗುಂಪನ್ನು ಸ್ವಾಗತಿಸಲು ತುಂಬಾ ಸಂತೋಷವಾಯಿತು.
ಈ ಸಂವಾದವು ಅತ್ಯಂತ ಒಳನೋಟವುಳ್ಳದ್ದಾಗಿತ್ತು ಹಾಗೂ ಇದು ಕೇರಳಂ ಮತ್ತು ಮಲಯಾಳಂ ಬಗ್ಗೆ ಅವರ ಬದ್ಧತೆಯ ಒಲವನ್ನು ಪ್ರತಿಬಿಂಬಿಸಿದೆ.
*****
Very happy to receive a group of eminent Malayali litterateurs who came to express their gratitude for renaming Kerala to Keralam.
— Narendra Modi (@narendramodi) February 27, 2026
The interaction was extremely insightful and it reflected their passionate commitment to Keralam and Malayalam. pic.twitter.com/aAbdFZPTAr
സംസ്ഥാനത്തിൻ്റെ പേര് ‘കേരള’ എന്നതിൽനിന്ന് ‘കേരളം’ എന്ന് പുനർനാമകരണം ചെയ്തതിൽ നന്ദി അറിയിക്കാനെത്തിയ പ്രമുഖ മലയാളി സാഹിത്യകാരന്മാരുടെ സംഘത്തിന് ആതിഥ്യമരുളാൻ കഴിഞ്ഞതിൽ ഏറെ സന്തോഷമുണ്ട്.
— Narendra Modi (@narendramodi) February 27, 2026
അവരുമായുള്ള ആശയവിനിമയം അങ്ങേയറ്റം ഉൾക്കാഴ്ചയുള്ളതായിരുന്നു; കേരളത്തോടും മലയാളത്തോടുമുള്ള… pic.twitter.com/oVc4xahiZW