Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ತೆಲಂಗಾಣದ ಸೂರ್ಯಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi

******