Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 1930ರಲ್ಲಿ ಇದೇ ದಿನ ಪ್ರಾರಂಭವಾದ ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ಗೌರವ ನಮನ ಸಲ್ಲಿಸಿದರು.

ಸತ್ಯದ ವಿಜಯವನ್ನು ಒತ್ತಿ ಹೇಳುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ:

“सत्यमेव जयति नानृतं सत्येन पन्था विततो देवयानः। 

येनाक्रमन्त्यृषयो ह्याप्तकामा यत्र तत्सत्यस्य परमं निधानम्॥”

ಸತ್ಯವು ಯಾವಾಗಲೂ ಮೇಲುಗೈ ಸಾಧಿಸುತ್ತದೆ ಮತ್ತು ಅಂತಿಮವಾಗಿ ಸುಳ್ಳು ನಾಶವಾಗುತ್ತದೆ ಎಂದು ಸುಭಾಷಿತಂ ಹೇಳುತ್ತದೆ. ಆದ್ದರಿಂದ, ಋಷಿಮುನಿಗಳು ಆನಂದವನ್ನು ಪಡೆದ ಮತ್ತು ಪರಮ ಸತ್ಯವನ್ನು ಸಾಕ್ಷಾತ್ಕರಿಸಿದ ಮಾರ್ಗವನ್ನು ಅನುಸರಿಸಬೇಕು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“सन् 1930 में आज ही के दिन दांडी मार्च की शुरुआत हुई थी। इसमें शामिल सभी विभूतियों का श्रद्धापूर्वक स्मरण!

सत्यमेव जयति नानृतं सत्येन पन्था विततो देवयानः। 

येनाक्रमन्त्यृषयो ह्याप्तकामा यत्र तत्सत्यस्य परमं निधानम्॥”

 

*****