Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೂರದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕ್ರಿಯೆಗಳ ಮೂಲಕ ಹೃದಯಗಳನ್ನು ಗೆಲ್ಲುವ ಶಕ್ತಿಯನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ದೂರದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕ್ರಿಯೆಗಳ ಮೂಲಕ ಹೃದಯಗಳನ್ನು ಗೆಲ್ಲುವ ಶಕ್ತಿಯನ್ನು ಬಿಂಬಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“हमारे युवा साथी देश का भविष्य ही नहीं, वर्तमान की सबसे बड़ी शक्ति भी हैं। उन्होंने अपनी संवेदनशीलता, सेवाभाव और सामर्थ्य से दुनियाभर में अलग पहचान बनाई है।

चक्षुषा मनसा वाचा कर्मणा च चतुर्विधम्।

प्रसादयति यो लोकं तं लोकोऽनुप्रसीदति।।”

ತನ್ನ ದೃಷ್ಟಿ, ಆಲೋಚನೆಗಳು, ಮಾತುಗಳು ಮತ್ತು ಕಾರ್ಯಗಳ ಮೂಲಕ ಜನರ ಹೃದಯವನ್ನು ಗೆಲ್ಲುವ ವ್ಯಕ್ತಿಯು ಪ್ರತಿಯಾಗಿ ಅವರ ನಂಬಿಕೆ, ಗೌರವ ಮತ್ತು ಸದ್ಭಾವನೆಯನ್ನು ಗಳಿಸುತ್ತಾನೆ.

 

*****