ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಿಸ್ವಾರ್ಥ ಕ್ರಿಯೆಯೇ ಮಾನವೀಯತೆಯ ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. ಅವರು ಈ ಸೇವಾ ಮನೋಭಾವ ಮತ್ತು ಸಮರ್ಪಣಾ ಮನೋಭಾವದಿಂದಲೇ ರಾಷ್ಟ್ರವು ಪ್ರತಿಯೊಬ್ಬ ನಾಗರಿಕರ ಜೀವನವನ್ನು ಸುಧಾರಿಸುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು-
“हितं यत्सर्वभूतानामात्मानश्च सुखावहम्।
तत्कुर्यादीश्वरे ह्येतन्मूलं सर्वार्थसिद्धये।। ”
ಎಲ್ಲಾ ಜೀವಿಗಳಿಗೆ ಪ್ರಯೋಜನಕಾರಿಯಾದ ಮತ್ತು ಸ್ವಂತ ಆತ್ಮಕ್ಕೆ ಶಾಂತಿಯನ್ನು ತರುವ ಕ್ರಿಯೆಗಳನ್ನು ಮಾತ್ರ ಒಬ್ಬರು ಮಾಡಬೇಕು ಎಂದು ಸುಭಾಷಿತವು ತಿಳಿಸುತ್ತದೆ. ಇದು ದೇವರಿಗೆ ನಿಜವಾದ ಶರಣಾಗತಿಯಾಗಿದೆ, ಏಕೆಂದರೆ ಈ ಮಾರ್ಗವು ಎಲ್ಲಾ ಮಾನವ ಪ್ರಯತ್ನಗಳು ಮತ್ತು ಆಧ್ಯಾತ್ಮಿಕ ಸಾಧನೆಗಳ ಮೂಲಭೂತ ಆಧಾರವಾಗಿದೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ
“निःस्वार्थ कर्म ही मानवता की सबसे बड़ी शक्ति है। हम सेवा और समर्पण के इसी भाव के साथ हर किसी के जीवन को बेहतर बनाने का संकल्प लेकर आगे बढ़ रहे हैं।
हितं यत्सर्वभूतानामात्मानश्च सुखावहम् ।
तत्कुर्यादीश्वरे ह्येतन्मूलं सर्वार्थसिद्धये ।।”
*****
निःस्वार्थ कर्म ही मानवता की सबसे बड़ी शक्ति है। हम सेवा और समर्पण के इसी भाव के साथ हर किसी के जीवन को बेहतर बनाने का संकल्प लेकर आगे बढ़ रहे हैं।
— Narendra Modi (@narendramodi) July 10, 2026
हितं यत्सर्वभूतानामात्मानश्च सुखावहम् ।
तत्कुर्यादीश्वरे ह्येतन्मूलं सर्वार्थसिद्धये ।। pic.twitter.com/VDRp5sdvVg