ಪಿಎಂಇಂಡಿಯಾ
ನೇಪಾಳದಲ್ಲಿ ಪ್ರವಾಹ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರಧಾನಮಂತ್ರಿ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.
ನೇಪಾಳಕ್ಕೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪುನರುಚ್ಚರಿಸಿರುವ ಅವರು, ಭಾರತೀಯ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೇಪಾಳದ ಪ್ರಾಧಿಕಾರಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ನೇಪಾಳದಲ್ಲಿ ಪ್ರವಾಹದಿಂದ ಉಂಟಾದ ಜೀವಹಾನಿ ಸಂಬಂಧ ಪ್ರಧಾನಮಂತ್ರಿ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವರು.
ನೇಪಾಳಕ್ಕೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಭಾರತ ಸಿದ್ಧವಾಗಿದೆ. ನಮ್ಮ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ.
@PM_nepal_
@ShahBalen
******
Spoke to Prime Minister Balendra Shah and conveyed condolences on the loss of lives due to the floods in Nepal. The people of India stand in solidarity with their sisters and brothers in Nepal at this difficult time.
— Narendra Modi (@narendramodi) August 26, 2026
India is ready to provide all possible humanitarian…
प्रधानमन्त्री बालेन्द्र शाहसँग कुराकानी गरेँ र नेपालमा आएको बाढीका कारण ज्यान गुमाउनेहरूप्रति समवेदना व्यक्त गरेँ। यस कठिन समयमा भारतका जनता नेपालका आफ्ना दिदीबहिनी तथा दाजुभाइहरूसँग ऐक्यबद्ध भई साथै उभिएका छन्।
— Narendra Modi (@narendramodi) August 26, 2026
भारत नेपाललाई सम्भव भएसम्मका सबै प्रकारका मानवीय सहायता उपलब्ध…