Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೈಜ ನಾಯಕತ್ವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೈಜ ನಾಯಕತ್ವವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

“बन्धनं मरणं वापि जयो वापि पराजयः।

उभयत्र समो वीरः वीरभावो हि वीरता।।”

ಬಂಧನದಲ್ಲಾಗಲಿ ಅಥವಾ ಸಾವನ್ನು ಎದುರಿಸಲಿ, ಗೆಲುವಿನಲ್ಲಾಗಲಿ ಅಥವಾ ಸೋಲಿನಲ್ಲಾಗಲಿ, ನಿಜವಾದ ನಾಯಕನು ಎಲ್ಲಾ ಸಂದರ್ಭಗಳಲ್ಲಿ ಧೈರ್ಯದ ಮನೋಭಾವವನ್ನು ಎತ್ತಿಹಿಡಿಯುತ್ತಾನೆ ಮತ್ತು ಅಚಲವಾಗಿ ಉಳಿಯುತ್ತಾನೆ; ಅದೇ ನಿಜವಾದ ನಾಯಕತ್ವ ಎಂಬುದನ್ನು ಸುಭಾಷಿತವು ಹೇಳುತ್ತದೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“बन्धनं मरणं वापि जयो वापि पराजयः।

उभयत्र समो वीरः वीरभावो हि वीरता।।”

 

*****