ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಕೇಳಿ ಪ್ರಧಾನಮಂತ್ರಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ನಲ್ಲಿ ಹೀಗೆ ಹೇಳಿದೆ;
“ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ@narendramodi’’
*****
Pained to hear about the mishap in Fatehgarh Sahib district, Punjab. I extend my condolences to those who have lost their loved ones. Praying for the speedy recovery of those injured: PM @narendramodi
— PMO India (@PMOIndia) April 15, 2026
ਪੰਜਾਬ ਦੇ ਫ਼ਤਿਹਗੜ੍ਹ ਸਾਹਿਬ ਜ਼ਿਲ੍ਹੇ ਵਿੱਚ ਹੋਏ ਹਾਦਸੇ ਬਾਰੇ ਸੁਣ ਕੇ ਬਹੁਤ ਦੁੱਖ ਹੋਇਆ। ਜਿਨ੍ਹਾਂ ਲੋਕਾਂ ਨੇ ਆਪਣੇ ਅਜ਼ੀਜ਼ਾਂ ਨੂੰ ਗੁਆ ਦਿੱਤਾ ਹੈ, ਮੈਂ ਉਨ੍ਹਾਂ ਪ੍ਰਤੀ ਆਪਣੀ ਸੰਵੇਦਨਾ ਪ੍ਰਗਟ ਕਰਦਾ ਹਾਂ। ਜ਼ਖ਼ਮੀਆਂ ਦੇ ਛੇਤੀ ਤੰਦਰੁਸਤ ਹੋਣ ਦੀ ਪ੍ਰਾਰਥਨਾ ਕਰਦਾ ਹਾਂ: ਪੀਐੱਮ @narendramodi
— PMO India (@PMOIndia) April 15, 2026