Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ 


ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. “ಮೌಲ್ಯಗಳಲ್ಲಿ ಬೇರೂರಿರುವ ಅವರ ತತ್ವಗಳು ಮತ್ತು ಆಲೋಚನೆಗಳು ದೇಶದ ಪ್ರತಿಯೊಂದು ಪೀಳಿಗೆಗೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ “ ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಈ ರೀತಿ ಸಂದೇಶ ತಿಳಿಸಿದ್ದಾರೆ; 

 “मातृभूमि के अनन्य उपासक पंडित दीनदयाल उपाध्याय जी को उनकी पुण्यतिथि पर सादर नमन। मूल्यों पर आधारित उनके सिद्धांत और विचार देश की हर पीढ़ी के लिए पथ-प्रदर्शक बने रहेंगे।”

 

*****