Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರಿಂದ ಜನತೆಗೆ ಮಹಾವೀರ ಜಯಂತಿ ಶುಭಾಶಯ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

“ಭಗವಾನ್ ಮಹಾವೀರ ಅವರು ಸಾರಿದ ಶಾಂತಿ, ಅಹಿಂಸೆ ಮತ್ತು ಸೌಹಾರ್ದತೆಯ ಸಂದೇಶ ನಮ್ಮೆಲ್ಲರಿಗೂ ದೊಡ್ಡ ಪ್ರೇರಣೆ “ ಎಂದು ಪ್ರಧಾನಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.