ಪಿಎಂಇಂಡಿಯಾ
ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಸಂದೇಶ ಹಂಚಿಕೊಂಡಿದೆ:
“ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ @narendramodi ಅವರು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.
*****
PM @narendramodi has announced an ex-gratia of Rs. 2 lakh from PMNRF to be given to the next of kin of each deceased in the unfortunate incident in Lakhisarai, Bihar. The injured would be given Rs. 50,000. https://t.co/MpnGrBgvQD
— PMO India (@PMOIndia) August 17, 2026