Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಯಮುಕ್ತಿ ಹಾಗೂ ಜೀವ ರಕ್ಷಣೆಯ ಗುಣಗಳನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನರ ಭಯವನ್ನು ನಿವಾರಿಸುವ ಮತ್ತು ಜೀವವನ್ನು ಉಳಿಸುವ ಶ್ರೇಷ್ಠ ಗುಣಗಳನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಬರೆದುಕೊಂಡಿದ್ದಾರೆ;

“अभयस्यैव यो दाता तस्यैव सुमहत्फलम् ।

न हि प्राणसमं दानं त्रिषु लोकेषु विद्यते ॥”

ಯಾರು ಜನರ ಭಯವನ್ನು ನಿವಾರಿಸುತ್ತಾರೋ ಅವರು ಅತ್ಯಂತ ಹೆಚ್ಚಿನ ಆಶೀರ್ವಾದವನ್ನು ಪಡೆಯುತ್ತಾರೆ, ಮತ್ತು ಮೂರೂ ಲೋಕಗಳಲ್ಲಿ ಜೀವವನ್ನು ಉಳಿಸುವುದಕ್ಕಿಂತ ದೊಡ್ಡ ಕೊಡುಗೆ (ದಾನ) ಬೇರೊಂದಿಲ್ಲ.

 

*****