Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಲಿನ್ಯ ಮತ್ತು ಚಂಡಮಾರುತದ ಕುರಿತು ಪ್ರಧಾನಮಂತ್ರಿಯವರು ಸಭೆ ನಡೆಸಿದರು


ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮಾಲಿನ್ಯದಿಂದಾಗಿ ಉಂಟಗುವ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಿದರು.

ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿನ ಚಂಡಮಾರುತದ ಪರಿಸ್ಥಿತಿಯಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆಯೂ ಅವರು ಪರಿಶೀಲಿಸಿದರು.