Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಂಬಯಿನಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬಯಿನಲ್ಲಿ ಕಟ್ಟಡ ಕುಸಿದು ಉಂಟಾಗಿರುವ ಜೀವಹಾನಿಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

“ಮುಂಬಯಿನಲ್ಲಿ ಕಟ್ಟಡ ಕುಸಿದಿರುವುದು ದುಃಖದ ವಿಷಯ. ಘಟನೆಯಲ್ಲಿ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಎಂದು ಪ್ರಧಾನಿ ಹೇಳಿದ್ದಾರೆ.

***