ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈ ಅಗ್ನಿ ದುರಂತದಲ್ಲಿ ಉಂಟಾದ ಜೀವ ಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.
“ಮುಂಬೈ ಅಗ್ನಿ ಅನಾಹುತದಿಂದ ದುಃಖಿತನಾಗಿದ್ದೇನೆ. ಈ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.
Anguished by the fire in Mumbai. My thoughts are with the bereaved families in this hour of grief. I pray that those injured recover quickly: PM @narendramodi
— PMO India (@PMOIndia) December 29, 2017