Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಂಬೈ ಕಟ್ಟಡ ಕುಸಿತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಘಾಟ್ಕೋಪರ್ ಕಟ್ಟಡ ಕುಸಿತ ದುರಂತದಲ್ಲಿ ಜೀವ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

ಕಟ್ಟಡ ಕುಸಿತದಿಂದ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರಕ್ಕೂ ಪ್ರಧಾನಿ ತಮ್ಮ ಸಮ್ಮತಿ ಸೂಚಿಸಿದ್ದಾರೆ.

****

AKT/NT/HS