Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಂಬೈ ಕಾಲ್ತುಳಿತ ದುರಂತಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಕಾಲ್ತುಳಿತದಿಂದ ಉಂಟಾಗಿರುವ ಜೀವ ಹಾನಿಗೆ ಕಂಬನಿ ಮಿಡಿದಿದ್ದಾರೆ.

‘ಮುಂಬೈನ ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.

ಮುಂಬೈನ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸಲಾಗುತ್ತಿದೆ. ರೈಲು ಸಚಿವ ಪಿಯೂಷ್ ಗೋಯಲ್ ಅವರು ಮುಂಬೈನಲ್ಲಿದ್ದು, ಪರಿಸ್ಥಿತಿಯ ಖುದ್ದು ಪರಾಮರ್ಶೆ ನಡೆಸುತ್ತಿದ್ದಾರೆ ಮತ್ತು ಎಲ್ಲ ಅಗತ್ಯ ನೆರವಿನ ಖಾತ್ರಿ ಒದಗಿಸುತ್ತಿದ್ದಾರೆ ” ಎಂದು ಪ್ರಧಾನಿ ತಿಳಿಸಿದ್ದಾರೆ.

******