ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಅಸಂಖ್ಯಾತ ಅವಕಾಶಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವುದು ವಿಕಸಿತ ಭಾರತದ ಪ್ರಮುಖ ದೃಷ್ಟಿಕೋನವಾಗಿದೆ ಎಂದು ಲೇಖನವು ಬಿಂಬಿಸುತ್ತದೆ. ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (ಪಿ ಎಂ ವಿ ಬಿ ಆರ್ ವೈ ) ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿ ಮತ್ತು ಪರಿವರ್ತನೆಯನ್ನು ಉತ್ತೇಜಿಸಲು ಸಜ್ಜಾಗಿದೆ, ಜತೆಗೆ ಯುವ ಮನಸ್ಸುಗಳು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದೆ;
“ಅಸಂಖ್ಯಾತ ಅವಕಾಶಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವುದು ವಿಕಸಿತ ಭಾರತದ ಪ್ರಮುಖ ದೃಷ್ಟಿಕೋನವಾಗಿದೆ. ಪಿ ಎಂ ವಿ ಬಿ ಆರ್ ವೈ ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿ ಮತ್ತು ಪರಿವರ್ತನೆಯನ್ನು ಉತ್ತೇಜಿಸಲು ಸಜ್ಜಾಗಿದೆ. ಈ ಯೋಜನೆಯು ಯುವ ಮನಸ್ಸುಗಳು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ!
ಕೇಂದ್ರ ಸಚಿವರಾದ ಡಾ.@mansukhmandviya ಅವರು ಓದಲೇಬೇಕಾದ ಲೇಖನ.”
*****
Empowering the youth with innumerable opportunities remains the core vision for a Viksit Bharat. The PMVBRY is set to foster large-scale job creation and transformation. This scheme shall also work as an enabler for the young minds to become active participants in… https://t.co/DMkzpbHF6Z
— PMO India (@PMOIndia) June 19, 2026