ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದರು. ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ಪ್ರಧಾನಿ ಹೆಮ್ಮೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
“ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದೆ, ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ನಮಗೆ ಹೆಮ್ಮೆ ಇದೆ.”
*****
Attended the Defence Investiture Ceremony 2026 (Phase-1) where Gallantry Awards were conferred upon our brave personnel. We are proud of their extraordinary courage, commitment and selfless service to the nation. pic.twitter.com/kvnW6dmXwa
— Narendra Modi (@narendramodi) June 8, 2026