Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರೈತರ ಕಲ್ಯಾಣ ಮತ್ತು ಸಬಲೀಕರಣದ ಕುರಿತಾದ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ರೈತರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಕಳೆದ 12 ವರ್ಷಗಳಲ್ಲಿ ಕೈಗೊಂಡ ಅಭೂತಪೂರ್ವ ಕಾರ್ಯಗಳ ಬಗ್ಗೆ ಈ ಲೇಖನ ವಿವರಿಸಿದೆ. ಅನ್ನದಾತರಿಗಾಗಿ ಕೈಗೊಂಡಿರುವ ವಿವಿಧ ಉಪಕ್ರಮಗಳು ಅವರ ಜೀವನದಲ್ಲಿ ಗಮನಾರ್ಹ ಸಕಾರಾತ್ಮಕ ಬದಲಾವಣೆಗಳನ್ನು ತಂದಿರುವ ಬಗ್ಗೆ ಮತ್ತು ಕೃಷಿ ಕ್ಷೇತ್ರದ ಪರಿವರ್ತನಾ ಪಯಣದ ಬಗ್ಗೆ ಲೇಖನ ಗಮನಸೆಳೆದಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“पिछले 12 वर्षों में किसान भाई-बहनों के कल्याण और सशक्तिकरण की दिशा में अभूतपूर्व कार्य हुए हैं। अन्नदाताओं के लिए हमारी योजनाओं से उनके जीवन में काफी सकारात्मक बदलाव आया है। केंद्रीय मंत्री @ChouhanShivraj जी ने अपने आलेख में कृषि क्षेत्र की इस परिवर्तनकारी यात्रा के बारे में विस्तार से बताया है।”

*****